ಪ್ರಮುಖ
-
ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ: ಮಧು ಬಂಗಾರಪ್ಪ
ಬೆಂಗಳೂರು: ಈಗ ಬದಲಾವಣೆ ಆಗಿರುವ ಪಠ್ಯದಲ್ಲಿ ಯಾವುದನ್ನು ಕೈಬಿಡುತ್ತೇವೆ ಎಂಬ ಬಗ್ಗೆ ಈ ಸಂದರ್ಭದಲ್ಲಿ ಹೇಳುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೆಲವು ತೀರ್ಮಾನ…
Read More » -
ಮೂರು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ: ಐಎಂಡಿ
ಪಣಜಿ: ಮುಂದಿನ ಮೂರು ದಿನಗಳ ಕಾಲ ಗೋವಾದ ಉತ್ತರ ಮತ್ತು ದಕ್ಷಿಣ ಈ ಎರಡೂ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 2ರಂದು…
Read More » -
ಸಭಾಪತಿ ಹೊರಟ್ಟಿ ಸ್ಥಾನಕ್ಕೂ ಕುತ್ತು: ಪರಿಷತ್ನಲ್ಲಿ ಬಹುಮತ ಕಳೆದುಕೊಳ್ಳುತ್ತಾ ಬಿಜೆಪಿ..?
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಗೆ ವಿಧಾನ ಪರಿಷತ್ನಲ್ಲೂ ಹಿನ್ನಡೆ ಸನ್ನಿಹಿತವಾಗಿದೆ. ಸದ್ಯಕ್ಕೆ ಸಭಾಪತಿ ಸ್ಥಾನ ಬಿಜೆಪಿ ಬಳಿಯೇ ಉಳಿಯಲಿದ್ದರೂ ಕೆಲ ತಿಂಗಳಲ್ಲೇ ಬಿಜೆಪಿ…
Read More » -
ಶಾಂತಿ, ಸುವ್ಯವಸ್ಥೆ ಹದಗೆಟ್ಟರೆ ಪೋಲೀಸ ಅಧಿಕಾರಿಗಳೇ ಹೊಣೆ: ಸಿಎಂ, ಡಿಸಿಎಂ ಎಚ್ಚರಿಕೆ
ಬೆಂಗಳೂರು: ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ. ಶಾಂತಿ- ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೋಲೀಸ ಅಧಿಕಾರಿಗಳಿಗೆ ಖಡಕ್…
Read More » -
ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡದ ಗೇಣಿದಾರರಿಗೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ-2011ರ…
Read More » -
ದೆಹಲಿ ತಲುಪಿದ ಸಿದ್ದರಾಮಯ್ಯ, ಡಿಕೆಶಿ:ಸಂಪುಟ ರಚನೆ ಬಗ್ಗೆ ವರಿಷ್ಠರ ಜೊತೆ ಚರ್ಚೆ
ಬೆಂಗಳೂರು: ಅಭೂತಪೂರ್ವ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆಯ ಪ್ರಹಸನ ಮುಗಿದು ಈಗ ಸಂಪುಟ ರಚನೆಯ ಕಸರತ್ತು ಆರಂಭವಾಗಿದೆ. ನಿಯೋಜಿತ…
Read More » -
ಎಲ್ಐಸಿಗೆ 1.93 ಲಕ್ಷ ಕೋಟಿ ನಷ್ಟ:ನೀಡಿಕೆ ಬೆಲೆಗಿಂತಲೂ ಶೇ 40ರಷ್ಟು ಕುಸಿದ ಷೇರು ಬೆಲೆ
ನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ದೇಶದ ಷೇರುಪೇಟೆಗಳಲ್ಲಿ ವಹಿವಾಟು ಆರಂಭಿಸಿ ಬುಧವಾರಕ್ಕೆ ಒಂದು ವರ್ಷ ಕಳೆದಿದೆ. ಈ ಅವಧಿಯಲ್ಲಿ ಎಲ್ಐಸಿಯ ಷೇರುಗಳ ಬೆಲೆಯು ನೀಡಿಕೆ…
Read More » -
‘ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ‘ಬಿ’ ರೆಡಿ ಇದೆ’
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೊಂದು…
Read More » -
ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ; ಈರ್ವರ ಸಾವು
ಶಿವಮೊಗ್ಗ: ಎರಡು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೋರಡಿ ಸೇತುವೆ ಬಳಿ ಗುರುವಾರ…
Read More » -
ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಟ್ಟು ತೊಲಗಿ: ಬಿಜೆಪಿ ವಿರುದ್ಧ ಹರಿಪ್ರಸಾದ್ ವಾಗ್ಧಾಳಿ
ಬೆಂಗಳೂರು: ನಾಚಿಕೆ, ಮಾನ, ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳಿ, ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ ಎಂದು…
Read More »